ಗಲಭೆ ಆರೋಪಿ ಸಂಪತ್ರಾಜ್ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…
ಬೆಂಗಳೂರು: ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಸೇರಿದಂತೆ ಇಡೀ ಪ್ರದೇಶಕ್ಕೆ ಕೊಳ್ಳಿ ಇಡಲು ಪ್ರಚೋದನೆ ನೀಡಿರುವ ಆರೋಪಿ ಸಂಪತ್ರಾಜ್ ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾಗಿ ಕ್ಷಣ ಕ್ಷಣಕ್ಕೂ ಬೇರೆ ಬೇರೆ ಜಾಗಕ್ಕೆ ಹೋಗುತ್ತಿದ್ದುದರಿಂದ ಪೊಲೀಸರು ಹುಡುಕಿ ಹುಡುಕಿ ಸುಸ್ತಾಗಿ ಹೋಗಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ತನಿಖಾಧಿಕಾರಿಗಳ ಕಣ್ಣಿಗೆ ಕಾಣಿಸದಂತೆ, ಅವರು ಸ್ಥಳಕ್ಕೆ ಧಾವಿಸುವ ಮೊದಲೇ ಸ್ಥಳಾಂತರಗೊಂಡು ಪೊಲೀಸರದ್ದೇ ದಿಕ್ಕುತಪ್ಪಿಸುತ್ತಿರುವ ಆರೋಪ ಹೊತ್ತ ಸಂಪತ್ರಾಜ್ … Continue reading ಗಲಭೆ ಆರೋಪಿ ಸಂಪತ್ರಾಜ್ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…
Copy and paste this URL into your WordPress site to embed
Copy and paste this code into your site to embed