ಗಲಭೆ ಆರೋಪಿ ಸಂಪತ್​ರಾಜ್​ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…

ಬೆಂಗಳೂರು: ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಸೇರಿದಂತೆ ಇಡೀ ಪ್ರದೇಶಕ್ಕೆ ಕೊಳ್ಳಿ ಇಡಲು ಪ್ರಚೋದನೆ ನೀಡಿರುವ ಆರೋಪಿ ಸಂಪತ್​ರಾಜ್​ ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾಗಿ ಕ್ಷಣ ಕ್ಷಣಕ್ಕೂ ಬೇರೆ ಬೇರೆ ಜಾಗಕ್ಕೆ ಹೋಗುತ್ತಿದ್ದುದರಿಂದ ಪೊಲೀಸರು ಹುಡುಕಿ ಹುಡುಕಿ ಸುಸ್ತಾಗಿ ಹೋಗಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ತನಿಖಾಧಿಕಾರಿಗಳ ಕಣ್ಣಿಗೆ ಕಾಣಿಸದಂತೆ, ಅವರು ಸ್ಥಳಕ್ಕೆ ಧಾವಿಸುವ ಮೊದಲೇ ಸ್ಥಳಾಂತರಗೊಂಡು ಪೊಲೀಸರದ್ದೇ ದಿಕ್ಕುತಪ್ಪಿಸುತ್ತಿರುವ ಆರೋಪ ಹೊತ್ತ ಸಂಪತ್​ರಾಜ್​ … Continue reading ಗಲಭೆ ಆರೋಪಿ ಸಂಪತ್​ರಾಜ್​ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…