ಉನ್ನತ ಹುದ್ದೆ ಆಸೆ ತೋರಿಸಿ ಕೋಟಿ ಕೋಟಿ ಹಣ ಗುಳುಂ: ಸ್ಯಾಂಡಲ್ವುಡ್ ನಟ ಅರೆಸ್ಟ್- ಕೇಸ್ಗಳು ಒಂದಲ್ಲಾ… ಎರಡಲ್ಲಾ…
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಶಾಸಕ ಹಾಗೂ ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಹೊತ್ತ ಸ್ಯಾಂಡಲ್ವುಡ್ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಎಂಬ ಹೆಸರಿನ ಪಕ್ಷವೊಂದನ್ನು ಕಟ್ಟಿಕೊಂಡಿರುವ ವೀರೇಂದ್ರ ಬಾಬು ಅವರು ಎಂಎಲ್ಎ, ಎಂಪಿ ಸೀಟಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ. ವೀರೇಂದ್ರ ಅವರ ವಿರುದ್ಧ ಬಸವರಾಜ್ ಘೋಷಾಲ್ ಎನ್ನುವವರು ದೂರು ನೀಡಿದ್ದಾರೆ. ಸದ್ಯ ಇವರ ವಿರುದ್ಧ 1.88 … Continue reading ಉನ್ನತ ಹುದ್ದೆ ಆಸೆ ತೋರಿಸಿ ಕೋಟಿ ಕೋಟಿ ಹಣ ಗುಳುಂ: ಸ್ಯಾಂಡಲ್ವುಡ್ ನಟ ಅರೆಸ್ಟ್- ಕೇಸ್ಗಳು ಒಂದಲ್ಲಾ… ಎರಡಲ್ಲಾ…
Copy and paste this URL into your WordPress site to embed
Copy and paste this code into your site to embed