ಉನ್ನತ ಹುದ್ದೆ ಆಸೆ ತೋರಿಸಿ ಕೋಟಿ ಕೋಟಿ ಹಣ ಗುಳುಂ: ಸ್ಯಾಂಡಲ್​ವುಡ್​ ನಟ ಅರೆಸ್ಟ್​- ಕೇಸ್​ಗಳು ಒಂದಲ್ಲಾ… ಎರಡಲ್ಲಾ…

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಶಾಸಕ ಹಾಗೂ ಸಂಸದ ಸ್ಥಾನಕ್ಕೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಹೊತ್ತ ಸ್ಯಾಂಡಲ್​ವುಡ್​ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಎಂಬ ಹೆಸರಿನ ಪಕ್ಷವೊಂದನ್ನು ಕಟ್ಟಿಕೊಂಡಿರುವ ವೀರೇಂದ್ರ ಬಾಬು ಅವರು ಎಂಎಲ್​ಎ, ಎಂಪಿ ಸೀಟಿಗೆ ಟಿಕೆಟ್​ ಕೊಡಿಸುವುದಾಗಿ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ. ವೀರೇಂದ್ರ ಅವರ ವಿರುದ್ಧ ಬಸವರಾಜ್​ ಘೋಷಾಲ್​ ಎನ್ನುವವರು ದೂರು ನೀಡಿದ್ದಾರೆ. ಸದ್ಯ ಇವರ ವಿರುದ್ಧ 1.88 … Continue reading ಉನ್ನತ ಹುದ್ದೆ ಆಸೆ ತೋರಿಸಿ ಕೋಟಿ ಕೋಟಿ ಹಣ ಗುಳುಂ: ಸ್ಯಾಂಡಲ್​ವುಡ್​ ನಟ ಅರೆಸ್ಟ್​- ಕೇಸ್​ಗಳು ಒಂದಲ್ಲಾ… ಎರಡಲ್ಲಾ…