ಹಿರಿಯ ವೀರಶೈವ ಲಿಂಗಾಯಿತ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿಗಳು ಲಿಂಗೈಕ್ಯ

ವಿಜಯನಗರ: ಉತ್ತರ ಕರ್ನಾಟಕದ ಹಿರಿಯ ವಿರಶೈವ ಲಿಂಗಾಯಿತ ಜಗದ್ಗುರುಗಳು ಡಾ. ಸಂಗನ ಬಸವ ಮಹಾಸ್ವಾಮಿಗಳು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಇವರು ಹೊಸಪೇಟೆಯ ಕೊಟ್ಟೂರು ಮಠ ಸಂಸ್ಥಾನದ ಜಗದ್ಗುರುಗಳಾಗಿದ್ದರು. ಇವರಿಗೆ 87 ವರ್ಷ ವಯಸ್ಸಾಗಿತ್ತು. ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳು ಮೂಲಕ ತ್ರೀವಿಧ ದಾಸೋಹಿಯಾಗಿದ್ದ ಶ್ರೀಗಳು, ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಮದ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದರು. ಬಸವಾದಿ ಶರಣರ ವಚನಗಳನ್ನು … Continue reading ಹಿರಿಯ ವೀರಶೈವ ಲಿಂಗಾಯಿತ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿಗಳು ಲಿಂಗೈಕ್ಯ