‘ಕಮಲ’ ಪುತ್ರ ‘ಕೈ’ ಸದಸ್ಯ- ಕೆಲವೇ ಕ್ಷಣಗಳಲ್ಲಿ ನಡೆಯಲಿದೆ ಅಧಿಕೃತ ಸೇರ್ಪಡೆ

ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರು ಇನ್ನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಹ-ಸದಸ್ಯತ್ವ ಪಡೆಯಲಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ ಕಾಂಗ್ರೆಸ್‌ನ ಕೈ ಹಿಡಿಯಲು ಇನ್ನು ಕೆಲವೇ ನಿಮಿಷಗಳು ಬಾಕಿ ಇವೆ. ಸಹ ಸದಸ್ಯತ್ವ ಪಡೆಯಲಿರುವ ಸಂಬಂಧ ಇದಾಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಅವರು ಮಾತುಕತೆ ನಡೆಸಿರುವ ಶರತ್‌ ಬಚ್ಚೇಗೌಡ ಅವರು ಕೆಲವು ದಿನಗಳಿಂದ ನಡೆದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. … Continue reading ‘ಕಮಲ’ ಪುತ್ರ ‘ಕೈ’ ಸದಸ್ಯ- ಕೆಲವೇ ಕ್ಷಣಗಳಲ್ಲಿ ನಡೆಯಲಿದೆ ಅಧಿಕೃತ ಸೇರ್ಪಡೆ