ಬೆಂಗಳೂರಿಗೆ ಬೈ ಬೈ: ಜ್ಯೋತಿಷಿಯ ಅಣತಿಯಂತೆ ಚೆನ್ನೈನತ್ತ ಚಿನ್ನಮ್ಮ- ಕುಂಬಳಕಾಯಿ ಸ್ವಾಗತ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ನಾಲ್ಕು ವರ್ಷಗಳವರೆಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದು ಕಳೆದ ವಾರ ಬಿಡುಗಡೆಗೊಂಡಿರುವ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಚೆನ್ನೈ ಕಡೆ ಮುಖ ಮಾಡಿದ್ದಾರೆ. ತಿರುವಣಮಲೈ ದೇವಸ್ಥಾನದ ಪ್ರಖ್ಯಾತ ಜ್ಯೋತಿಷಿಯನ್ನು ಸಂಪರ್ಕಿಸಿದ್ದ ಶಶಿಕಲಾ ಕುಟುಂಬಸ್ಥರು ಚಿನ್ನಮ್ಮನನ್ನು ಯಾವಾಗ ಚೆನ್ನೈಗೆ ಕರೆದುಕೊಂಡು ಬರಬಹುದು ಎಂದು ಕೇಳಿದ್ದರು. ಆಗ ಅವರು ದಿನಾಂಕಗಳನ್ನು ನೀಡಿದ್ದರು. ಫೆ. 8 ಮತ್ತು 11ನೇ ತಾರೀಖು ಸೂಕ್ತವೆಂದು ಹೇಳಿದ್ದರು. ಆದ್ದರಿಂದ ಇಂದು ಶಶಿಕಲಾ … Continue reading ಬೆಂಗಳೂರಿಗೆ ಬೈ ಬೈ: ಜ್ಯೋತಿಷಿಯ ಅಣತಿಯಂತೆ ಚೆನ್ನೈನತ್ತ ಚಿನ್ನಮ್ಮ- ಕುಂಬಳಕಾಯಿ ಸ್ವಾಗತ