VIDEO: ಶಿವಾಜಿ ಪ್ರತಿಮೆ ಅನಾವರಣಕ್ಕೆ ಪೊಲೀಸರು ತಡೆದಾಗ ಪ್ರಕೃತಿಯಿಂದಲೇ ನಡೆಯಿತು ಈ ವಿಸ್ಮಯ!

ನಿಜಾಮಾಬಾದ್‌: ಛತ್ರಪತಿ ಶಿವಾಜಿ ಮಹಾರಾಜ್‌ ಅವರ ಜಯಂತಿಯನ್ನು ಇತ್ತೀಚೆಗೆ ಎಲ್ಲೆಡೆ ಆಚರಿಸಲಾಯಿತು. ಶಿವಾಜಿ ಪ್ರತಿಮೆಯನ್ನು ತೆರವುಗೊಳಿಸಿರುವ ಅಹಿತಕರ ಬೆಳವಣಿಗೆ ಕರ್ನಾಟಕದಲ್ಲಿಯೂ ನಡೆದಿದೆ. ಬೆಳಗಾವಿಯಲ್ಲಿ ನಡೆದ ಈ ಘಟನೆಗೆ ಭಾರಿ ಆಕ್ರೋಶವೂ ವ್ಯಕ್ತವಾಗಿದೆ. ಇಂಥದ್ದೊಂದು ಕಹಿ ಘಟನೆ ನಡೆದಿರುವುದು ಕರ್ನಾಟಕದಲ್ಲಿ ಮಾತ್ರವಲ್ಲ… ಇನ್ನೂ ಕೆಲವು ಕಡೆಗಳಲ್ಲಿ ಶಿವಾಜಿ ಜಯಂತಿಯಂದು ಶಿವಾಜಿ ಮಹಾರಾಜ್‌ ಅವರ ಪ್ರತಿಮೆಗೆ ಸಂಬಂಧಿಸಿದಂತೆ ಕೆಲವೊಂದು ಅಹಿತಕರ ಘಟನೆಗಳು ನಡೆದಿವೆ. ಅಂಥದ್ದೇ ಒಂದು ಘಟನೆ ನಡೆದದ್ದು ತೆಲಂಗಾಣದ ನಿಜಾಮಾಬಾದ್‌ನಲ್ಲಿ. ಇದು ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗಿದೆ. … Continue reading VIDEO: ಶಿವಾಜಿ ಪ್ರತಿಮೆ ಅನಾವರಣಕ್ಕೆ ಪೊಲೀಸರು ತಡೆದಾಗ ಪ್ರಕೃತಿಯಿಂದಲೇ ನಡೆಯಿತು ಈ ವಿಸ್ಮಯ!