ಶಿವಮೊಗ್ಗದ ಗಣಿ ಸ್ಫೋಟಕ್ಕೆ ಕಾರಣವಾಯ್ತಾ ಬೀಡಿ ಚಟ? ಗುತ್ತಿಗೆದಾರ ಅರೆಸ್ಟ್
ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸಿರುವ ಸ್ಫೋಟಕ್ಕೆ ಬೀಡಿ, ಸಿಗರೇಟ್ ಸೇವನೆಯೇ ಕಾರಣವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹುಣಸೋಡು ಗ್ರಾಮಸ್ಥರೇ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಬೀಡಿ ಮತ್ತು ಸಿಗರೇಟ್ ಸೇವನೆಯೇ ಇದಕ್ಕೆ ಕಾರಣ. ಗ್ರಾಮಸ್ಥರು ಹೇಳಿದ್ದೇನೆಂದರೆ ಬೊಲೆರೋ ವಾಹನದಲ್ಲಿ ಬಂದಿದ್ದ ವ್ಯಕ್ತಿಗಳು ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡು ಹೋಗುತ್ತಿದ್ದರು. ಅವರು ಬೀಡಿ, ಸಿಗರೇಟು ಹಚ್ಚಿಕೊಂಡಿದ್ದರು. ಇದೇ ಸ್ಫೋಟಕ್ಕೆ ಕಾರಣವಾಗಿರಬಹುದು ಎನ್ನುವುದು. … Continue reading ಶಿವಮೊಗ್ಗದ ಗಣಿ ಸ್ಫೋಟಕ್ಕೆ ಕಾರಣವಾಯ್ತಾ ಬೀಡಿ ಚಟ? ಗುತ್ತಿಗೆದಾರ ಅರೆಸ್ಟ್
Copy and paste this URL into your WordPress site to embed
Copy and paste this code into your site to embed