ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು
ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಹಾಗೂ ಟಿಪ್ಪು ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿರುವ ವೀರ್ ಸಾವರ್ಕರ್ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು. ಈ ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ … Continue reading ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು
Copy and paste this URL into your WordPress site to embed
Copy and paste this code into your site to embed