ಆಗ ಸಿಡಿ ಕೇಸ್ ಅಂದ್ರು… ಈಗ ಒಂದೇ ಹೆಂಡ್ತಿ ಅಂದ್ರು… ಒಟ್ನಲ್ಲಿ ಪಲಾಯನ ಮಾಡಲು ಏನೋ ಒಂದ್ ಬೇಕು…
ಬೆಂಗಳೂರು: ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸುವುದು ಬಿಟ್ಟು ವಿಧಾನ ಮಂಡಲ ಅಧಿವೇಶನದಿಂದ ಓಡಿ ಹೋದರು ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಗೇಲಿ ಮಾಡಿದರು. ಸಿಎಂ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಸಿಎಂ ಬಿಎಸ್ವೈ ಸಮಕ್ಷಮ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಜತೆಗೆ ಸಭೆಯಲ್ಲಿ ಗುರುವಾರ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿರುವ ಪ್ರಕರಣವನ್ನು ಮುಂದಿಟ್ಟುಕೊಂಡು 4-5 ದಿನಗಳ ಸದನದ ಅಮೂಲ್ಯ ಸಮಯವನ್ನು ವ್ಯರ್ಥಗೊಳಿಸಿದರು. ಅಭಿವೃದ್ಧಿ, ಬಜೆಟ್ … Continue reading ಆಗ ಸಿಡಿ ಕೇಸ್ ಅಂದ್ರು… ಈಗ ಒಂದೇ ಹೆಂಡ್ತಿ ಅಂದ್ರು… ಒಟ್ನಲ್ಲಿ ಪಲಾಯನ ಮಾಡಲು ಏನೋ ಒಂದ್ ಬೇಕು…
Copy and paste this URL into your WordPress site to embed
Copy and paste this code into your site to embed