ಶ್ರೀರಾಮುಲು ಮಿಸ್ಸಿಂಗ್‌! ಹುಟ್ಟುಹಬ್ಬವಿದ್ದರೂ ಅಲ್ಲೂ ಇಲ್ಲ, ಇಲ್ಲೂ ಇಲ್ಲ- ಎಲ್ಲಿ ಹೋದರು?

ಬಳ್ಳಾರಿ: ಉ‍ಪಮುಖ್ಯಮಂತ್ರಿಯಾಗಬೇಕೆಂದು ಬಹಳ ಕನಸು ಕಂಡಿದ್ದ ಸಚಿವ ಶ್ರೀರಾಮುಲು ಅವರಿಗೆ ಅಲ್ಲಿಯೂ ನಿರಾಸೆಯಾಗಿತ್ತು, ನಂತರ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಆಗಬೇಕು ಎಂಬ ಕನಸೂ ಭಗ್ನಗೊಂಡಿದೆ. ಕರೊನಾ ಹಾಗೂ ಪ್ರವಾಹ ನಿರ್ವಹಣೆಯ ಹೆಸರಿನಲ್ಲಿ ನೂತನ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿಯನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯನ್ನು ಆನಂದ್ ಸಿಂಗ್‌ ಅವರಿಗೆ ನೀಡಲಾಗಿದೆ. ಶ್ರೀರಾಮುಲುಗೆ ಚಿತ್ರದುರ್ಗದ ಜಿಲ್ಲೆಯನ್ನು ಹಂಚಿಕೆ ಮಾಡಲಾಗಿದೆ. ಶ್ರೀರಾಮುಲು ನಾಲ್ಕು ಬಾರಿ ಸಚಿವರಾಗಿದ್ದರೂ ತಾವು ಬಯಸಿದ ಬಳ್ಳಾರಿ ಉಸ್ತುವಾರಿ ಸಿಕ್ಕಿಲ್ಲ ಎಂದು ಬೇಸರಿಸಿಕೊಂಡಿದ್ದಾರೆ. ಇದರ … Continue reading ಶ್ರೀರಾಮುಲು ಮಿಸ್ಸಿಂಗ್‌! ಹುಟ್ಟುಹಬ್ಬವಿದ್ದರೂ ಅಲ್ಲೂ ಇಲ್ಲ, ಇಲ್ಲೂ ಇಲ್ಲ- ಎಲ್ಲಿ ಹೋದರು?