ಆಪ್ತ ಸಹಾಯಕನ ಬಂಧನ: ಸಚಿವ ಶ್ರೀರಾಮುಲು ಗರಂ- ಏನು ಹೇಳಿದ್ರು ಕೇಳಿ…

ಬೆಂಗಳೂರು: ಸಚಿವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿರುವ ಆರೋಪದ ಮೇಲೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ (ಪಿಎ)ನನ್ನು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದು, ಇದಕ್ಕಾಗಿ ಶ್ರೀರಾಮುಲು ತುಂಬಾ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಹೆಸರು ದುರ್ಬಳಕೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ಸಿಸಿಬಿಗೆ ದೂರು ನೀಡಿದ್ದರು. ಅವರ ದೂರಿನ್ವಯ ಎಫ್​ಐಆರ್​ ದಾಖಲಿಸಲಾಗಿತ್ತು. ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲೂ ಎಫ್​ಐಆರ್​ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜತೆ ಶ್ರೀರಾಮುಲು … Continue reading ಆಪ್ತ ಸಹಾಯಕನ ಬಂಧನ: ಸಚಿವ ಶ್ರೀರಾಮುಲು ಗರಂ- ಏನು ಹೇಳಿದ್ರು ಕೇಳಿ…