ನಿಜ ಹೇಳಬೇಕು ಅಂದ್ರೆ ನಾನು ಅಂದು ನಾಟಿ ಕೋಳಿ ಸಾಂಬಾರ್ ತಿಂದೇ ಇರಲಿಲ್ಲ: ಸಿದ್ದರಾಮಯ್ಯ ಯೂ ಟರ್ನ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣದ ನಡುವೆಯೇ ಈಗ ಮಡಿಕೇರಿಯಲ್ಲಿ ಅವರು ನಾಟಿಕೋಳಿ ಸಾಂಬಾರ್ ತಿಂದು ದೇವಾಲಯಕ್ಕೆ ಭೇಟಿ ಕೊಟ್ಟಿರುವ ವಿವಾದ ಶುರುವಾಗಿದೆ. ನಾಟಿಕೋಳಿ ಸಾರು ತಿಂದು ಕೊಡಗಿನಲ್ಲಿ ದೇವಾಲಯಕ್ಕೆ ಸಿದ್ದರಾಮಯ್ಯನವರು ಭೇಟಿ ನೀಡಿರುವುದಾಗಿ ಹೇಳಲಾಗುತ್ತಿದೆ. ಮಡಿಕೇರಿಯ ಅತಿಥಿಗೃಹದಲ್ಲಿ ಕಳೆದ 18ನೇ ತಾರೀಖು ಮಧ್ಯಾಹ್ನ ಊಟ ಮಾಡಿದ್ದ ಸಿದ್ದರಾಮಯ್ಯನವರು ನಂತರ ಅಲ್ಲಿಂದ ದೇವಾಲಯಕ್ಕೆ ಭೇಟಿ ನೀಡಿದ್ದರು. ಅತಿಥಿ ಗೃಹದಲ್ಲಿ ಸಿದ್ದರಾಮಯ್ಯಗೆ ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ ಅವರಿಂದ ಊಟದ ವ್ಯವಸ್ಥೆ ಮಾಡಿಸಿದ್ದರು. … Continue reading ನಿಜ ಹೇಳಬೇಕು ಅಂದ್ರೆ ನಾನು ಅಂದು ನಾಟಿ ಕೋಳಿ ಸಾಂಬಾರ್ ತಿಂದೇ ಇರಲಿಲ್ಲ: ಸಿದ್ದರಾಮಯ್ಯ ಯೂ ಟರ್ನ್
Copy and paste this URL into your WordPress site to embed
Copy and paste this code into your site to embed