ದೆಹಲಿಗೆ ಹಾರಿದ ಸಿದ್ದರಾಮಯ್ಯ- ರಾಜ್ಯಕ್ಕೆ ರಾಹುಲ್‌ ಬರುವ ಮೊದಲೇ ಸಿಕ್ರೇಟ್‌ ಮಾತುಕತೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ 9,30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿಯವರನ್ನು ಅವರು ಇಂದು ಸಂಜೆ ಭೇಟಿಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಪುತ್ರಿಯ ವಿವಾಹ ಆರತಕ್ಷತೆಯಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ನಾಳೆ (ಬುಧವಾರ) ರಾಜ್ಯಕ್ಕೆ ಬರುವ ನಿರೀಕ್ಷೆ ಇದ್ದು, ಅದರ ಮುನ್ನವೇ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ, … Continue reading ದೆಹಲಿಗೆ ಹಾರಿದ ಸಿದ್ದರಾಮಯ್ಯ- ರಾಜ್ಯಕ್ಕೆ ರಾಹುಲ್‌ ಬರುವ ಮೊದಲೇ ಸಿಕ್ರೇಟ್‌ ಮಾತುಕತೆ