ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು! ಅವರು ಕೊಟ್ಟ ಕಾರಣ ಹೀಗಿದೆ…
ದಾವಣಗೆರೆ: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಭರ್ಜರಿಯಾಗಿ ನಡೆಯುತ್ತಿದೆ. ಕಾಂಗ್ರೆಸ್ನ ಬಹುತೇಕ ಎಲ್ಲಾ ನಾಯಕರೂ ಈ ಸಮಾವೇಶದಲ್ಲಿ ಜಮಾಯಿಸಿದ್ದಾರೆ. ಅತ್ತ ಸಂಸದ ರಾಹುಲ್ ಗಾಂಧಿ ಕೂಡ ಸಮಾವೇಶದ ಕಡೆಗೆ ಹೊರಟಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್.ಮುನಿಯಪ್ಪ ಕಾರ್ಯಕ್ರಮಕ್ಕೆ ಹಾಜರು ಆಗಲಿಲ್ಲ, ಕಾರ್ಯಕ್ರಮದಲ್ಲಿ ಭಾಷಣ ಮಾಡಬೇಕಿದ್ದ ಖರ್ಗೆ ಗೈರಾಗಿದ್ದಾರೆ. ಖರ್ಗೆ ಅವರ ಗೈರಿಗೆ ಕಾರಣ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ದೇಶದ 12 ಕಡೆಗಳಲ್ಲಿ ನಡೆಸಿರುವ ದಾಳಿ. ದೆಹಲಿಯಲ್ಲಿ ಮಂಗಳವಾರ ನಡೆದ ಬೆಳವಣಿಗೆ … Continue reading ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು! ಅವರು ಕೊಟ್ಟ ಕಾರಣ ಹೀಗಿದೆ…
Copy and paste this URL into your WordPress site to embed
Copy and paste this code into your site to embed