ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು! ಅವರು ಕೊಟ್ಟ ಕಾರಣ ಹೀಗಿದೆ…

ದಾವಣಗೆರೆ: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಭರ್ಜರಿಯಾಗಿ ನಡೆಯುತ್ತಿದೆ. ಕಾಂಗ್ರೆಸ್​ನ ಬಹುತೇಕ ಎಲ್ಲಾ ನಾಯಕರೂ ಈ ಸಮಾವೇಶದಲ್ಲಿ ಜಮಾಯಿಸಿದ್ದಾರೆ. ಅತ್ತ ಸಂಸದ ರಾಹುಲ್​ ಗಾಂಧಿ ಕೂಡ ಸಮಾವೇಶದ ಕಡೆಗೆ ಹೊರಟಿದ್ದಾರೆ. ಆದರೆ ಕಾಂಗ್ರೆಸ್​ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್​.ಮುನಿಯಪ್ಪ ಕಾರ್ಯಕ್ರಮಕ್ಕೆ ಹಾಜರು ಆಗಲಿಲ್ಲ, ಕಾರ್ಯಕ್ರಮದಲ್ಲಿ ಭಾಷಣ ಮಾಡಬೇಕಿದ್ದ ಖರ್ಗೆ ಗೈರಾಗಿದ್ದಾರೆ. ಖರ್ಗೆ ಅವರ ಗೈರಿಗೆ ಕಾರಣ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ದೇಶದ 12 ಕಡೆಗಳಲ್ಲಿ ನಡೆಸಿರುವ ದಾಳಿ. ದೆಹಲಿಯಲ್ಲಿ ಮಂಗಳವಾರ ನಡೆದ ಬೆಳವಣಿಗೆ … Continue reading ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು! ಅವರು ಕೊಟ್ಟ ಕಾರಣ ಹೀಗಿದೆ…