ಎಲೆಕ್ಟ್ರಿಕ್ ಕೇಬಲ್ ತಗುಲಿ ಬಸ್ಗೆ ಬೆಂಕಿ: ಆರು ಮಂದಿ ಸಜೀವ ದಹನ
ಜೈಪುರ: ಎಲೆಕ್ಟ್ರಿಕ್ ಕೇಬಲ್ಗೆ ತಾಗಿ ಬಸ್ಗೆ ಬೆಂಕಿ ತಗುಲಿ ಆರು ಮಂದಿ ಸಜೀವವಾಗಿ ಸುಟ್ಟುಹೋಗಿರುವ ಘಟನೆ ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ನಡೆದಿದೆ. ಖಾಗಿ ಬಸ್ ಒಂದು ಮಂಡೋರ್ನಿಂದ ಬ್ಯಾವರ್ಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಮಹೇಶ್ಪುರ ಗ್ರಾಮದ ಬಳಿ ಬಸ್ ನಿಲುಗಡೆ ಮಾಡಲಾಗಿತ್ತು. ಬಸ್ನ ಮೇಲ್ಭಾಗ ಎಲೆಕ್ಟ್ರಕ್ ಕೇಬಲ್ಗೆ ತಗುಲಿತ್ತು. ಇದು ಚಾಲಕನ ಗಮನಕ್ಕೆ ಬಂದಿರಲಿಲ್ಲ. ಕೇಬಲ್ನಲ್ಲಿ ವಿದ್ಯುತ್ ಪ್ರಸರಣವಾಗುತ್ತಿದ್ದುದರಿಂದ ಅದು ಬಸ್ಗೆ ತಗುಲಿದ್ದು, ಧಗ್ಗನೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ … Continue reading ಎಲೆಕ್ಟ್ರಿಕ್ ಕೇಬಲ್ ತಗುಲಿ ಬಸ್ಗೆ ಬೆಂಕಿ: ಆರು ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed