ಪ್ರಧಾನಿ ಹತ್ಯೆಗೆ ನಿಜವಾಗ್ಲೂ ನಡೆದಿತ್ತಾ ಸಂಚು? ಪಂಜಾಬ್ನ ಭದ್ರತಾಲೋಪ ಜಾಗದಲ್ಲಿ ಸಿಕ್ತು ಪಾಕ್ ದೋಣಿ!
ನವದೆಹಲಿ: ಪಂಜಾಬ್ನ ಫಿರೋಜ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗಿರುವ ಭದ್ರತಾ ಲೋಪದ ಬಗ್ಗೆ ಭಾರಿ ವಿವಾದಗಳು ಎದ್ದಿರುವ ನಡುವೆಯೇ, ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬರುತ್ತವೆ. ಇದಕ್ಕೆ ಪುರಾವೆ ಎಂಬಂತೆ ಅದೇ ಜಾಗದಲ್ಲಿ ಪಾಕಿಸ್ತಾನದ ದೋಣಿಯೊಂದು ಪತ್ತೆಯಾಗಿದ್ದು, ಭಾರಿ ಅನುಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಈ ಭದ್ರತಾ ಲೋಪವಾಗಿತ್ತು. ಅಲ್ಲಿ ನಡೆದಿರುವ ಸಂಪೂರ್ಣ ಘಟನೆಯನ್ನು ಕಂಡವರು ಇದು ನಿಜವಾಗಿಯೂ ಪ್ರಧಾನಿಯವರ ಹತ್ಯೆಗೆ ನಡೆಸಿದ್ದ ಸಂಚೇ ಎಂದು … Continue reading ಪ್ರಧಾನಿ ಹತ್ಯೆಗೆ ನಿಜವಾಗ್ಲೂ ನಡೆದಿತ್ತಾ ಸಂಚು? ಪಂಜಾಬ್ನ ಭದ್ರತಾಲೋಪ ಜಾಗದಲ್ಲಿ ಸಿಕ್ತು ಪಾಕ್ ದೋಣಿ!
Copy and paste this URL into your WordPress site to embed
Copy and paste this code into your site to embed