ಕುಪ್ಪೂರು ಸಂಸ್ಥಾನಕ್ಕೆ ಉತ್ತರಾಧಿಕಾರಿಯಾಗಿ ಬಾಲಕ ತೇಜಸ್: ಕಣ್ಣೀರಲ್ಲಿ ಅಪ್ಪ-ಅಮ್ಮ

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಪೀಠಾಧ್ಯ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ(48) ನಿನ್ನೆ ಶನಿವಾರ ಲಿಂಗೈಕ್ಯರಾದರು. ಜ್ವರದಿಂದ ಬಳಲುತ್ತಿದ್ದ ಸ್ವಾಮೀಜಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರ ಸ್ಥಾನಕ್ಕೆ ಇದೀಗ ಕುಪ್ಪೂರು ಸಂಸ್ಥಾನಕ್ಕೆ ಉತ್ತರಾಧಿಕಾರಿಯಾಗಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ಬಾಲಕ ತೇಜಸ್‌ನನ್ನು ನೇಮಕ ಮಾಡಲಾಗಿದೆ. ಡಾ.ಯತೀಶ್ವರ ಸ್ವಾಮೀಜಿ ಅವರ ಸಹೋದರ ಸಂಬಂಧಿ ಈ ಬಾಲಕ. ಯತೀಶ್ವರ ಸ್ವಾಮೀಜಿ ಅವರ ಅಂತಿಮ ವಿಧಿವಿಧಾನಗಳು ನೇರವೇರಿಸುವ ಮುನ್ನ … Continue reading ಕುಪ್ಪೂರು ಸಂಸ್ಥಾನಕ್ಕೆ ಉತ್ತರಾಧಿಕಾರಿಯಾಗಿ ಬಾಲಕ ತೇಜಸ್: ಕಣ್ಣೀರಲ್ಲಿ ಅಪ್ಪ-ಅಮ್ಮ