ಎಸ್‌ಎಸ್‌ಎಲ್‌ಸಿ ಪರೀಕ್ಷೆ ಭವಿಷ್ಯ ಹೈಕೋರ್ಟ್‌ ಕೈಯಲ್ಲಿ: ಎಕ್ಸಾಂ ನಡೆಸದಂತೆ ಕೋರಿ ಪಿಐಎಲ್‌

ಬೆಂಗಳೂರು: ಹಲವು ಅಡ್ಡಿ ಆತಂಕಗಳ ನಡುವೆ ಕೊನೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಲ್ಲಾ ರೀತಿಯ ಮಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಎರಡೇ ದಿನದಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ನಡೆಸಿದ್ದು, ಇದೇ 19 ಮತ್ತು 22ರಂದು ಪರೀಕ್ಷೆಗೆ ವೇಳಾಪಟ್ಟಿ ನಿಗದಿಯಾಗಿದೆ. ಈ ನಡುವೆಯೇ, ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ಕರೊನಾ ಹಾವಳಿ ಹೆಚ್ಚಿಗೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬಾರದು ಎಂದು ಅಲ್ಲಲ್ಲಿ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಇದೀಗ … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆ ಭವಿಷ್ಯ ಹೈಕೋರ್ಟ್‌ ಕೈಯಲ್ಲಿ: ಎಕ್ಸಾಂ ನಡೆಸದಂತೆ ಕೋರಿ ಪಿಐಎಲ್‌