ಕರ್ನಾಟಕದ ಹೊರಗೂ ಕಾಲಿಟ್ಟ ಪಿಎಸ್ಐ ನೇಮಕಾತಿ ಗೋಲ್ಮಾಲ್: ಆರು ರಾಜ್ಯಗಳಲ್ಲಿ ಸಿಬಿಐ ದಾಳಿ
ನವದೆಹಲಿ: ಕರ್ನಾಟಕದಲ್ಲಷ್ಟೇ ಸದ್ದು ಮಾಡುತ್ತಿರುವ ಪಿಎಸ್ಐ ನೇಮಕಾತಿ ಅಕ್ರಮ ಇದೀಗ ರಾಜ್ಯದ ಹೊರಗೂ ಕಾಲಿಟ್ಟಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಕರ್ನಾಟಕ ಸೇರಿದಂತೆ ಜಮ್ಮು-ಕಾಶ್ಮೀರ, ಹರಿಯಾಣ, ಗುಜರಾತ್, ನವದೆಹಲಿ, ಉತ್ತರ ಪ್ರದೇಶಗಳ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸುತ್ತಿದೆ. ಈ ಆರು ರಾಜ್ಯಗಳ 33 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದೆ. ಕರ್ನಾಟಕ ಮಾತ್ರವಲ್ಲದೇ ಇತರೆಡೆಗಳಲ್ಲಿಯೂ ಈ ಹಗರಣ ನಡೆದಿರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ, ಕರ್ನಾಟಕದ ಬೆಂಗಳೂರು; ಹರಿಯಾಣದ ಕರ್ನಾಲ್, ಮಹೇಂದರ್ಗಢ, ರೇವಾರಿ; ಗುಜರಾತ್ನ ಗಾಂಧಿನಗರ; ಉತ್ತರಪ್ರದೇಶದ ಗಾಜಿಯಾಬಾದ್ … Continue reading ಕರ್ನಾಟಕದ ಹೊರಗೂ ಕಾಲಿಟ್ಟ ಪಿಎಸ್ಐ ನೇಮಕಾತಿ ಗೋಲ್ಮಾಲ್: ಆರು ರಾಜ್ಯಗಳಲ್ಲಿ ಸಿಬಿಐ ದಾಳಿ
Copy and paste this URL into your WordPress site to embed
Copy and paste this code into your site to embed