ಸೂಪರ್ ಸಿಎಂ ಟ್ಯಾಗ್‌ನಿಂದ ಹೊರಬಂದೆ- ಟೀಕಾಕಾರರಿಗೆ ತಿರುಗೇಟು ನೀಡಿದ ವಿಜಯೇಂದ್ರ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪದತ್ಯಾಗ ಮಾಡಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರ ಬಂದಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ಬಿಎಸ್ ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಕಾರರಿಗೆ ತಿರುಗೇಟು ನೀಡಿದರು. ರಾಜಭವನದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ನಾಯಕರ ಸಲಹೆ-ಸೂಚನೆ, ಶಾಸಕಾಂಗ ಪಕ್ಷದ ವಿಶ್ವಾಸ ಗಳಿಸಿ ಬಸವರಾಜ ಬೊಮ್ಮಾಯಿ‌ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ ಎಂದು ವಿಶ್ಲೇಷಣೆ ಸರಿಯಲ್ಲ ಎಂದರು. ಯುವಜನತೆಗೆ ಹೆಚ್ಚಿನ ಆದ್ಯತೆ: ಸಚಿವ ಸಂಪುಟದಲ್ಲಿ … Continue reading ಸೂಪರ್ ಸಿಎಂ ಟ್ಯಾಗ್‌ನಿಂದ ಹೊರಬಂದೆ- ಟೀಕಾಕಾರರಿಗೆ ತಿರುಗೇಟು ನೀಡಿದ ವಿಜಯೇಂದ್ರ