ಕೃಷಿ ಕಾಯ್ದೆ: ನಿಮ್ಮ ಕೆಲಸ ನೀವು ಮಾಡಿ- ನಮ್ಮ ಕೆಲಸ ನಾವು ಮಾಡುತ್ತೇವೆ ಎಂದ ಸುಪ್ರೀಂಕೋರ್ಟ್​

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ. ‘ ನಾವು ಸಮಿತಿಯೊಂದನ್ನು ರಚನೆ ಮಾಡುತ್ತಿದ್ದೇವೆ. ಆಗ ಮಾತ್ರ ಸಂಪೂರ್ಣ ಚಿತ್ರಣ ಸಿಗಲು ಸಾಧ್ಯ. ಖುದ್ದು ಪ್ರಧಾನಿಯರವೇ ರೈತರ ಬಳಿ ಹೋಗಿ ಮಾತನಾಡಿ ಎಂದು ನಾವು ಹೇಳುವುದಿಲ್ಲ. ಸಮಿತಿ ರಚನೆ ಮಾಡಿ ಅದರಲ್ಲಿ ಕೃಷಿ ಕಾಯ್ದೆಗೆ ಸಂಬಂಧಿಸಿದ ಸಾಧಕ ಬಾಧಕಗಳ ಚರ್ಚೆಯ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ನೇತೃತ್ವದ … Continue reading ಕೃಷಿ ಕಾಯ್ದೆ: ನಿಮ್ಮ ಕೆಲಸ ನೀವು ಮಾಡಿ- ನಮ್ಮ ಕೆಲಸ ನಾವು ಮಾಡುತ್ತೇವೆ ಎಂದ ಸುಪ್ರೀಂಕೋರ್ಟ್​