‘ನಾನು ಸತ್‌ ಹೋಗಿದ್ದೀನ್ರಿ… ನನ್ನನ್ಯಾಕೆ ಮಾತನಾಡಿಸ್ತೀರಿ… ಜೀವಂತ ಇರೋರನ್ನು ಮಾತನಾಡಿಸಿ ಹೋಗಿ…’

ಬೆಳಗಾವಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಹಲವರ ವಿರೋಧ ಕಟ್ಟಿಕೊಂಡಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರು ಪ್ರಶ್ನೆ ಕೇಳಲು ಹೋದಾಗ ಅವರನ್ನು ತಡೆದ ರಮೇಶ್‌ ಕುಮಾರ್‌, ’ಹೋಗ್ರಿ, ನನ್ನನ್ನೇಕೆ ಮಾತನಾಡಿಸುವಿರಿ? ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ’ ಎಂದು ಆಕ್ರೋಶದಿಂದ ಹೇಳಿದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕನ್ನಡಿಗರ ಮೇಲೆ ಮಾಡುತ್ತಿರುವ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ … Continue reading ‘ನಾನು ಸತ್‌ ಹೋಗಿದ್ದೀನ್ರಿ… ನನ್ನನ್ಯಾಕೆ ಮಾತನಾಡಿಸ್ತೀರಿ… ಜೀವಂತ ಇರೋರನ್ನು ಮಾತನಾಡಿಸಿ ಹೋಗಿ…’