ಶಾಲೆಗಳ ಪುನರಾರಂಭ ಕುರಿತು ಪೋಷಕರಿಂದಲೇ ಅಭಿಪ್ರಾಯ ಸಂಗ್ರಹ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಪುನರಾರಂಭ ಕುರಿತು ಜೂ. 10-12ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಪಾಕ್ ಗೂಢಾಚಾರಿಗಳನ್ನು ಹೊರದಬ್ಬಿದ ಭಾರತ: ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಿನಂಕ 30.05.2020 ರಂದು 5ನೇ ಹಂತದ ಮಾರ್ಗಸೂಚಿಯನ್ನು ಹೊರಡಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಶಾಲೆಗಳು ಮತ್ತು ಶಿಕ್ಷಣ … Continue reading ಶಾಲೆಗಳ ಪುನರಾರಂಭ ಕುರಿತು ಪೋಷಕರಿಂದಲೇ ಅಭಿಪ್ರಾಯ ಸಂಗ್ರಹ: ಸಚಿವ ಸುರೇಶ್ ಕುಮಾರ್
Copy and paste this URL into your WordPress site to embed
Copy and paste this code into your site to embed