ಶಾಲೆಗಳ ಪುನರಾರಂಭ ಕುರಿತು ಪೋಷಕರಿಂದಲೇ ಅಭಿಪ್ರಾಯ ಸಂಗ್ರಹ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಪುನರಾರಂಭ ಕುರಿತು ಜೂ. 10-12ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿರುವುದಾಗಿ ಸಚಿವ ಸುರೇಶ್​ ಕುಮಾರ್​ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಪಾಕ್​ ಗೂಢಾಚಾರಿಗಳನ್ನು ಹೊರದಬ್ಬಿದ ಭಾರತ: ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಿನಂಕ 30.05.2020 ರಂದು 5ನೇ ಹಂತದ ಮಾರ್ಗಸೂಚಿಯನ್ನು ಹೊರಡಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಶಾಲೆಗಳು ಮತ್ತು ಶಿಕ್ಷಣ … Continue reading ಶಾಲೆಗಳ ಪುನರಾರಂಭ ಕುರಿತು ಪೋಷಕರಿಂದಲೇ ಅಭಿಪ್ರಾಯ ಸಂಗ್ರಹ: ಸಚಿವ ಸುರೇಶ್​ ಕುಮಾರ್​