ನಿಯೋಜಿತ ಶಿಕ್ಷಕರ ವರ್ಗಾವಣೆ ಸದ್ಯಕ್ಕಿಲ್ಲ: ಸುರೇಶ್‌ಕುಮಾರ್

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮತ್ತು ಕಡ್ಡಾಯ ವರ್ಗಾವಣೆ ಹೊಂದಿದ ಶಿಕ್ಷಕರು ಮುಂದಿನ ಆದೇಶದವರೆಗೂ ಈಗ ಕಾರ್ಯ ನಿರ್ವಹಿಸುತ್ತಿರುವಲ್ಲೇ ಸೇವೆ ಮುಂದುವರಿಸಬೇಕಿದೆ. ಇದನ್ನೂ ಓದಿ: ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ! ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಆದೇಶ ನೀಡಿದ್ದಾರೆ. ಶಿಕ್ಷಕರ ಹೊಸ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ … Continue reading ನಿಯೋಜಿತ ಶಿಕ್ಷಕರ ವರ್ಗಾವಣೆ ಸದ್ಯಕ್ಕಿಲ್ಲ: ಸುರೇಶ್‌ಕುಮಾರ್