ಬಡವರ ಅಭಿವೃದ್ಧಿಗೆ ಬಿಜೆಪಿ ಅನುದಾನ: ಬಿ.ವೈ.ರಾಘವೇಂದ್ರ ಅಭಿಮತ

ವಿಜಯವಾಣಿ ಸುದ್ದಿಜಾಲ ಬೈಂದೂರು ಕಾಂಗ್ರೆಸ್ ಪಕ್ಷ ದೇಶದ ಜನರ ಬಡತನ ದೂರ ಮಾಡಿಲ್ಲ. ಬಡವರನ್ನು ಬಡವರಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ. ಬಡವರ ಮಕ್ಕಳಿಗೆ ಶಿಕ್ಷಣ, ಹೊಟ್ಟೆಗೆ ಹಿಟ್ಟು ನೀಡುವ ಕಾರ್ಯವನ್ನು ಕೂಡ ಸರಿಯಾಗಿ ಮಾಡಿಲ್ಲ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬುಡಕಟ್ಟು ಜನಾಂಗವನ್ನು ಗುರುತಿಸಿ ವಾಲ್ಮೆಕಿ ಜಯಂತಿ ಮಾಡುವ ಮೂಲಕ ಆ ಸಮುದಾಯಕ್ಕೆ ಗೌರವ ಸಲ್ಲಿಸುವ ಕಾರ್ಯ ಆರಂಭಿಸಿದರು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ತಗ್ಗರ್ಸೆ ಗುಡ್ಡೆಯಂಗಡಿಯಲ್ಲಿ ಸೋಮವಾರ ನಡೆದ ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ … Continue reading ಬಡವರ ಅಭಿವೃದ್ಧಿಗೆ ಬಿಜೆಪಿ ಅನುದಾನ: ಬಿ.ವೈ.ರಾಘವೇಂದ್ರ ಅಭಿಮತ