ಚಿನ್ನ ತಂದರಷ್ಟೇ ಸೀಮಂತ: ಲಕ್ಷ ಲಕ್ಷ ಕೊಟ್ಟರೂ ಮುಗಿಯದ ಧನದಾಹ- ಟೆಕ್ಕಿ ಆತ್ಮಹತ್ಯೆ!
ಹೈದರಾಬಾದ್: ಐದು ಲಕ್ಷ ವರದಕ್ಷಿಣೆ ಕೊಟ್ಟರೂ, ಮತ್ತೂ 12 ಲಕ್ಷಕ್ಕೆ ಬೇಡಿಕೆ ಇಟ್ಟ ಗಂಡನ ಮನೆಯ ಹಣದಾಸೆಗೆ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಹೈದರಾಬಾದ್ನ ಪಿಎಸ್ ಪಾಪಿರೆಡ್ಡಿ ನಗರದ 24 ವರ್ಷದ ಕೃಷ್ಣಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಶ್ರವಣ್ ಕುಮಾರ್ ಎಂಬಾತನೊಂದಿಗೆ ಜತೆ ಇವರ ಮದುವೆಯಾಗಿತ್ತು. ಜಿಮ್ ಟ್ರೈನರ್ ಆಗಿದ್ದ ಶ್ರವಣ್ ಮನೆಯವರಿಗೆ ಮದುವೆ ಸಂದರ್ಭದಲ್ಲಿ ಪ್ರಿಯಾ ಪಾಲಕರು 5 ಲಕ್ಷ ರೂ. ವರದಕ್ಷಿಣೆಯನ್ನು ನೀಡಿದ್ದರು. ಆದರೆ ಮದುವೆಯಾದ ಸ್ವಲ್ಪ … Continue reading ಚಿನ್ನ ತಂದರಷ್ಟೇ ಸೀಮಂತ: ಲಕ್ಷ ಲಕ್ಷ ಕೊಟ್ಟರೂ ಮುಗಿಯದ ಧನದಾಹ- ಟೆಕ್ಕಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed