ವಿದ್ಯಾರ್ಥಿಗಳನ್ನು ಉಗ್ರರ ತಂಡಕ್ಕೆ ಸೇರಿಸುತ್ತಿದ್ದ ಮೂವರು ಶಿಕ್ಷಕರು ಅರೆಸ್ಟ್​!

ಶ್ರೀನಗರ: ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿಕೊಂಡು ಅವರನ್ನು ಭಯೋತ್ಪಾದಕ ಸಂಘಟನೆಗೆ ಸೇರಿಸುತ್ತಿರುವ ವಿಷಯವನ್ನು ಸೇನಾ ಪಡೆ ಈ ಹಿಂದೆಯೇ ಪತ್ತೆ ಹಚ್ಚಿತ್ತು. ನೂರಾರು ವಿದ್ಯಾರ್ಥಿಗಳು ಹಾಗೂ ಯುವಕರು ದಿಢೀರ್​ ನಾಪತ್ತೆಯಾಗುತ್ತಿರುವ ಹಿಂದಿನ ಕಾರಣದ ಜಾಡು ಹಿಡಿದು ಹೋದ ಪೊಲೀಸರ ಬಲೆಗೆ ಇದೀಗ ಮೂವರು ಶಿಕ್ಷಕರು ಬಿದ್ದಿದ್ದಾರೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯೊಂದಲ್ಲಿಯೇ 13 ವಿದ್ಯಾರ್ಥಿಗಳು ಕಣ್ಮರೆಯಾಗಿರುವುದನ್ನು ಪತ್ತೆ ಹಚ್ಚುವಾಗ ಇಲ್ಲಿಯ ಮದರಸಾದ ಮೂವರು ಶಿಕ್ಷಕರರು ಸಿಕ್ಕಿಬಿದ್ದಿದ್ದಾರೆ. ಅವರನ್ನು ಸಾರ್ವಜನಿಕಾ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮದರಸಾದ ಶಿಕ್ಷಕರಾದ … Continue reading ವಿದ್ಯಾರ್ಥಿಗಳನ್ನು ಉಗ್ರರ ತಂಡಕ್ಕೆ ಸೇರಿಸುತ್ತಿದ್ದ ಮೂವರು ಶಿಕ್ಷಕರು ಅರೆಸ್ಟ್​!