ಬೆಂಗಳೂರಿನಿಂದ ಸಹಸ್ರಕೋಟ್ಯಧೀಶ್ವರ ‘ಕೆಜಿಎಫ್‌ ಬಾಬು’ ಕಣಕ್ಕೆ- ಇವರ ಆಸ್ತಿಯ ಮೊತ್ತಕ್ಕೆ ಎಂಟಿಬಿ, ಡಿಕೆಶಿಯೂ ಸುಸ್ತು!

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿರುವ ಬೆನ್ನಲ್ಲೇ ಅಭ್ಯರ್ಥಿಗಳು ಎಷ್ಟು ಮೊತ್ತದ ಆಸ್ತಿಗಳ ಒಡೆಯರು ಎಂಬ ವಿಷಯವೂ ಬಹಿರಂಗಗೊಳ್ಳುತ್ತಿದೆ. ಆದರೆ ಸದ್ಯ ನಾಮಪತ್ರ ಸಲ್ಲಿಸಿರುವವರ ಪಟ್ಟಿಯಲ್ಲಿ ರಾಜ್ಯದ ಗಮನ ಸೆಳೆಯುತ್ತಿರುವವರು ಕೆಜಿಎಫ್‌ ಬಾಬು ಎಂದೇ ಪ್ರಸಿದ್ಧರಾಗಿರುವ ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಯೂಸುಫ್‌ ಷರೀಫ್‌. ಸದ್ಯದ ಮಟ್ಟಿಗೆ ರಾಜ್ಯ ರಾಜಕಾರಣದಲ್ಲಿ ಸಿರಿವಂತರ ಪಟ್ಟಿಯಲ್ಲಿ ಟಾಪ್‌ಮೋಸ್ಟ್‌ ಸ್ಥಾನದಲ್ಲಿ ಇರುವವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಸಚಿವ ಎಂಟಿಬಿ ನಾಗರಾಜ್‌. 2019 ರಲ್ಲಿ ನಡೆದ … Continue reading ಬೆಂಗಳೂರಿನಿಂದ ಸಹಸ್ರಕೋಟ್ಯಧೀಶ್ವರ ‘ಕೆಜಿಎಫ್‌ ಬಾಬು’ ಕಣಕ್ಕೆ- ಇವರ ಆಸ್ತಿಯ ಮೊತ್ತಕ್ಕೆ ಎಂಟಿಬಿ, ಡಿಕೆಶಿಯೂ ಸುಸ್ತು!