ಗುಜರಾತ್‌ನತ್ತ ‍ಪ್ರಯಾಣ ಬೆಳೆಸಿದ ತೌಕ್ತೆ- ಲಕ್ಷಾಂತರ ಮಂದಿ ಸ್ಥಳಾಂತರ

ನವದೆಹಲಿ: ಇದಾಗಲೇ ತೌಕ್ತೆ ಚಂಡಮಾರುತ ತನ್ನ ರೌದ್ರರೂಪ ತೋರಿಸಲು ಶುರು ಮಾಡಿದ್ದು, ವಿವಿಧ ರಾಜ್ಯಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೀಗ ಈ ಚಂಡಮಾರುತವು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದಿಂದ ನಿಧಾನವಾಗಿ ಗುಜರಾತ್ ತೀರದತ್ತ ಹೊರಟಿದೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ತೀರದ ತಗ್ಗು ಪ್ರದೇಶಗಳಿಂದ ಸುಮಾರು 1 ಲಕ್ಷದ 50 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಉತ್ತರ ವಾಯವ್ಯ ಭಾಗದತ್ತ ಗಂಟೆಗೆ 18 ಕಿಲೋ ಮೀಟರ್ ವೇಗದಲ್ಲಿ ಕಳೆದ 6 … Continue reading ಗುಜರಾತ್‌ನತ್ತ ‍ಪ್ರಯಾಣ ಬೆಳೆಸಿದ ತೌಕ್ತೆ- ಲಕ್ಷಾಂತರ ಮಂದಿ ಸ್ಥಳಾಂತರ