ವಜಾಗೊಂಡ ಸಾರಿಗೆ ನೌಕರರ ಮರು ನೇಮಕಕ್ಕೆ ಚಾಲನೆ- 700 ಸಿಬ್ಬಂದಿ ಮೊಗದಲ್ಲಿ ನಗು

ಬೆಂಗಳೂರು: ಪ್ರತಿಭಟನೆ ವೇಳೆ ವಜಾ ಆಗಿದ್ದ ನೌಕರರ ಮರು ನೇಮಕಾತಿಗೆ ಚಾಲನೆ ನೀಡಲಾಗಿದೆ. ಈಗ 100 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. 1610 ಸಿಬ್ಬಂದಿ ಮುಷ್ಕರದಿಂದ ಕೆಲಸ ಕಳೆದುಕೊಂಡಿದ್ದರು. ಮುಖ್ಯಮಂತ್ರಿ ಅಣತಿ ಮೇರೆಗೆ ಇದೀಗ ಮರು ನೇಮಕಾತಿ ಆಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಷ್ಕರದಿಂದ ರಾಜಕೀಯ ಪ್ರತಿನಿಧಿಗಳು ಲಾಭ ಪಡೆದುಕೊಳ್ಳುತ್ತಾರೆ. ಒಮ್ಮೆ ಮುಷ್ಕರ ಆದರೆ ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ. ಮುಷ್ಕರಕ್ಕೆ ಹೋಗುವ ಮುನ್ನ ಸರ್ಕಾರದ ಜತೆ ಚರ್ಚಿಸಬೇಕು ಎಂದರು. 1520 ಸಿಬ್ಬಂದಿ … Continue reading ವಜಾಗೊಂಡ ಸಾರಿಗೆ ನೌಕರರ ಮರು ನೇಮಕಕ್ಕೆ ಚಾಲನೆ- 700 ಸಿಬ್ಬಂದಿ ಮೊಗದಲ್ಲಿ ನಗು