ನಂಗೆ ಬಿಟ್ಟು ನೀನ್ಯಾಕೆ ಬಂದ್ಯಲೆ… ನಾ ಬಂದ್ರೆ ನಿಂಗೆ ಏನಾಯ್ತಲೇ… ಇಬ್ಬರು ಚಾಲಕರ ಜಗಳದಲ್ಲಿ ಬಸ್ಸಾಯ್ತು ಸೀಜ್​!

ಮಂಗಳೂರು: ಆಮೇಲೆ ಬರಬೇಕಿದ್ದ ಬಸ್ಸು ಮೊದಲೇ ಬಂದಿದ್ದರಿಂದ ಎರಡು ಖಾಸಗಿ ಬಸ್​ಗಳ ಚಾಲಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಖಾಸಗಿ ಬಸ್​ ಹಾಗೂ ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡವರು. ಟೈಂ ಕೀಪಿಂಗ್ ಕುರಿತಂತೆ ಉಚ್ಚಿಲ ಪೇಟೆಯಲ್ಲಿ ಈ ಇಬ್ಬರು ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬರುವಾಗ ಸಮಯದಲ್ಲಿ ಏರುಪೇರಾಗಿ ನವದುರ್ಗಾ ಬಸ್ಸು ಮುಂದೆ ಬಂದಿತ್ತು. ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ … Continue reading ನಂಗೆ ಬಿಟ್ಟು ನೀನ್ಯಾಕೆ ಬಂದ್ಯಲೆ… ನಾ ಬಂದ್ರೆ ನಿಂಗೆ ಏನಾಯ್ತಲೇ… ಇಬ್ಬರು ಚಾಲಕರ ಜಗಳದಲ್ಲಿ ಬಸ್ಸಾಯ್ತು ಸೀಜ್​!