ರಾಮಾಯಣ ರಸಪ್ರಶ್ನೆಯಲ್ಲಿ ಅಗ್ರಸ್ಥಾನ ಪಡೆದ ಮುಸ್ಲಿಂ ಯುವಕರು: ಸಾಧನೆ ಕುರಿತು ಅವರು ಹೇಳಿದ್ದು ಹೀಗೆ…
ತಿರುವನಂತಪುರ: ಕೇರಳದ ಡಿಸಿ ಬುಕ್ಸ್ ರಾಜ್ಯಾದ್ಯಂತ ಆನ್ಲೈನ್ ರಾಮಾಯಣ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿತ್ತು. ಕಳೆದ ಜುಲೈ 23 ರಿಂದ 25 ರ ವರೆಗೆ ಈ ಸ್ಪರ್ಧೆ ನಡೆದಿತ್ತು. ಇದರಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಆದರೆ ಇದರಲ್ಲಿ ಅಗ್ರಸ್ಥಾನ ಪಡೆದಿರುವುದು ಇಬ್ಬರು ಮುಸ್ಲಿಂ ಯುವಕರು. ಕೇರಳದ ಮಲಪ್ಪುರಂ ಮೂಲದ ವಲಾಂಚೇರಿಯ ಕೆ.ಕೆ.ಎಚ್.ಎಂ ಇಸ್ಲಾಮಿಕ್ ಮತ್ತು ಕಲಾ ಕಾಲೇಜಿನಲ್ಲಿ ವಾಫಿ ಕೋರ್ಸ್ನ (ಇಸ್ಲಾಮಿಕ್ ಅಧ್ಯಯನ) ವಿದ್ಯಾರ್ಥಿಗಳಾದ ಮೊಹಮ್ಮದ್ ಜಬೀರ್ ಪಿ.ಕೆ ಹಾಗೂ ಮೊಹಮ್ಮದ್ ಬಸಿತ್ ಅಗ್ರಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಸಮಾಜಶಾಸ್ತ್ರದಲ್ಲಿ … Continue reading ರಾಮಾಯಣ ರಸಪ್ರಶ್ನೆಯಲ್ಲಿ ಅಗ್ರಸ್ಥಾನ ಪಡೆದ ಮುಸ್ಲಿಂ ಯುವಕರು: ಸಾಧನೆ ಕುರಿತು ಅವರು ಹೇಳಿದ್ದು ಹೀಗೆ…
Copy and paste this URL into your WordPress site to embed
Copy and paste this code into your site to embed