ಉಡುಪಿ : ಶಾಸಕ ರಘುಪತಿ ಭಟ್ ಅವರಿಗೆ ಕರೊನಾ ಸೋಂಕು ಧೃಡಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಮಸ್ಕಾರಗಳು, ಆತ್ಮಿಯರೇ,#COVID -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು.— MLA Raghupathi Bhat BJP (@RaghupathiBhat) October 11, 2020
ಚಿಕಿತ್ಸೆ ಪಡೆಯುತ್ತಿರುವ ಕಾರಣ ಕರೆಗಳಿಗೆ ಸ್ಪಂದಿಸಲು ಸಾದ್ಯವಾಗುತ್ತಿಲ್ಲ. ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ಗೆ ಒಳಗಾಗಿ ಜಾಗ್ರತೆ ವಹಿಸಬೇಕು ಎಂದು ಟ್ವಿಟರ್ನಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ.
ತೆರೆದೆದೆಯಲ್ಲಿ ವಿಮಾನವೇರಿದ ಯುವತಿ: ಷರ್ಟ್ ನೀಡಿದ ಪೈಲಟ್- ಲಲನೆಯ ರಂಪಾಟ!