ಗಣೇಶನನ್ನು ಪೂಜಿಸಿದ್ದಕ್ಕೆ ಬಿಜೆಪಿ ನಾಯಕಿ ವಿರುದ್ಧ ಫತ್ವಾ: ಇದೇನಾ ಶಾಂತಿಪ್ರಿಯರ ಕೃತ್ಯ ಎಂದು ರೂಬಿ ಖಾನ್​ ಕಿಡಿ

ಅಲಿಗಢ (ಉತ್ತರಪ್ರದೇಶ): ಉತ್ತರಪ್ರದೇಶದ ಬಿಜೆಪಿ ನಾಯಕಿ ರೂಬಿ ಖಾನ್​ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಕಾರಣಕ್ಕೆ ಅವರ ವಿರುದ್ಧ ಫತ್ವಾವನ್ನು ಹೊರಡಿಸಲಾಗಿದೆ. ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧ ಇರುವ ಕಾರಣ, ಅವರ ವಿರುದ್ಧ ದಿಯೋಬಂದಿ ಧರ್ಮಗುರು ಫತ್ವಾ ಹೊರಡಿಸಿದ್ದಾರೆ. ಉತ್ತರಪ್ರದೇಶದ ಅಲಿಗಢದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವಿಭಾಗೀಯ ಉಪಾಧ್ಯಕ್ಷೆಯೂ ಆಗಿರುವ ರೂಬಿ ಖಾನ್​ ಎಲ್ಲರೂ ಒಂದೇ ಎನ್ನುವ ಭಾವನೆಯಿಂದ ಗಣೇಶನನ್ನು ಪೂಜೆ ಮಾಡಿದ್ದರು. ಗಣೇಶ ಚತುರ್ಥಿಯ ದಿನದಂದು ಅವರು ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರು. ಇದೇ … Continue reading ಗಣೇಶನನ್ನು ಪೂಜಿಸಿದ್ದಕ್ಕೆ ಬಿಜೆಪಿ ನಾಯಕಿ ವಿರುದ್ಧ ಫತ್ವಾ: ಇದೇನಾ ಶಾಂತಿಪ್ರಿಯರ ಕೃತ್ಯ ಎಂದು ರೂಬಿ ಖಾನ್​ ಕಿಡಿ