ಇನ್ಮುಂದೆ ಹಲೋ ಬದಲು ವಂದೇ ಮಾತರಂ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ‘ಮಹಾ’ ಸೂಚನೆ
ಮುಂಬೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ವೇಳೆ, ಇಂಗ್ಲಿಷರ ಹಲೋ ಯಾಕೆ? ಅದರ ಬದಲು ಇನ್ಮುಂದೆ ಹಲೋ ಬದಲು ವಂದೇ ಮಾತರಂ ಹೇಳಿ.. ಹೀಗೆಂದು ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ. ನಿನ್ನೆಯಷ್ಟೇ ಮಹಾರಾಷ್ಟ್ರ ಸರ್ಕಾರದ ನೂತನ ಸಚಿವ ಸಂಪುಟ ರಚನೆಯಾಗಿದ್ದು, ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ನೇಮಕಗೊಂಡ ಸುಧೀರ್ ಮುಂಗಂತಿವಾರ್ ಇಂಥದ್ದೊಂದು ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎಂದು ಹೇಳಿ ಎಂದಿದ್ದಾರೆ. … Continue reading ಇನ್ಮುಂದೆ ಹಲೋ ಬದಲು ವಂದೇ ಮಾತರಂ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ‘ಮಹಾ’ ಸೂಚನೆ
Copy and paste this URL into your WordPress site to embed
Copy and paste this code into your site to embed