ಹಿಮಸ್ಫೋಟ: ರಕ್ಷಣಾ ಸಿಬ್ಬಂದಿಯೂ ನಾಪತ್ತೆ- ಸಿಗುತ್ತಲೇ ಇವೆ ಮೃತದೇಹ; ಉತ್ತರ ಪ್ರದೇಶದಲ್ಲಿ ಹೈ ‌ಅಲರ್ಟ್‌

ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿಯಲ್ಲಿ ನಡೆದ ದುರಂತಕ್ಕೆ ಇಲ್ಲಿಯವರೆಗೆ 12 ಮಂದಿ ಬಲಿಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದು, 170ಕ್ಕೂ ಅಧಿಕ ಮಂದಿಯ ಸುಳಿವು ಸಿಗದಾಗಿದೆ. ಮೃತದೇಹಗಳು ಇನ್ನೂ ಪತ್ತೆಯಾಗುತ್ತಿರುವುದಾಗಿ ರಕ್ಷಣಾ ತಂಡ ಹೇಳಿದೆ. ಅದೇ ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿಯೂ ಪ್ರವಾಹ ಭೀತಿ ಎದುರಾಗಿದ್ದ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಶ್ರೀನಗರ, ಹರಿದ್ವಾರ, ಋಷಿಕೇಶದಲ್ಲಿ ನದಿ ನೀರಿನ ಮಟ್ಟ ಹೆಚ್ಚಳವಾಗಿರುವ ಕಾರಣ, ಈ ಎಚ್ಚರಿಕೆ ನೀಡಲಾಗಿದೆ. Uttarakhand: Rescue operation continues on the … Continue reading ಹಿಮಸ್ಫೋಟ: ರಕ್ಷಣಾ ಸಿಬ್ಬಂದಿಯೂ ನಾಪತ್ತೆ- ಸಿಗುತ್ತಲೇ ಇವೆ ಮೃತದೇಹ; ಉತ್ತರ ಪ್ರದೇಶದಲ್ಲಿ ಹೈ ‌ಅಲರ್ಟ್‌