ಉತ್ತರಾಖಂಡದಲ್ಲಿ ಹಿಮಸ್ಫೋಟ- ಅಪಾಯದಂಚಿನಲ್ಲಿ ಶ್ರೀನಗರ, ಹರಿದ್ವಾರ, ರಿಷಿಕೇಶ ಪ್ರವಾಸಿತಾಣ

ಉತ್ತರಾಖಂಡ: ಉತ್ತರಾಖಂಡದಲ್ಲಿನ ಹಿಮ ಕುಸಿತದಿಂದಾಗಿ ಶ್ರೀನಗರ, ಹರಿದ್ವಾರ ಮತ್ತು ರಿಷಿಕೇಶ ಅಪಾಯದ ಅಂಚಿನಲ್ಲಿವೆ. ಇಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯಿರುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಶ್ರೀನಗರದಲ್ಲಿ ನೀರಿನ ಮಟ್ಟ 536 ಮೀಟರ್, ರಿಷಿಕೇಷಿಯಲ್ಲಿ 8 ಗಂಟೆಗೆ ಹೊತ್ತಿಗೆ 340.50 ಮೀ ಹಾಗೂ ಹರಿದ್ವಾರದಲ್ಲಿ 9 ಗಂಟೆಗೆ 294.00 ಮೀಟರ್​ಗೆ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆಯಿದೆ. ಶ್ರೀನಗರ, ಹೃಷಿಕೇಶಿ ಮತ್ತು ಹರಿದ್ವಾರದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುವ ಸಾಧ್ಯತೆ ಇರುವುದಾಗಿ ಪೊಲೀಸರು … Continue reading ಉತ್ತರಾಖಂಡದಲ್ಲಿ ಹಿಮಸ್ಫೋಟ- ಅಪಾಯದಂಚಿನಲ್ಲಿ ಶ್ರೀನಗರ, ಹರಿದ್ವಾರ, ರಿಷಿಕೇಶ ಪ್ರವಾಸಿತಾಣ