ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿರುವ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿಸಬೇಕು ಎಂಬ ಬಹುದಿನಗಳ ಆಸೆಯನ್ನು ಸರ್ಕಾರ ಈಡೇರಿಸಿದೆ. ಇಂದು ನಡೆದಿರುವ ಸಚಿವ ಸಂಪುಟದ ಸಭೆಯಲ್ಲಿ ಇದಕ್ಕೆ ತಾತ್ವಿಕ ಅನುಮೋದನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆತಿದೆ. ಜಿಲ್ಲೆಯ ರಚನೆ ಸಂಬಂಧ ಅಗತ್ಯ ಇರುವ ಪ್ರಕ್ರಿಯೆಗಳ ಬಗ್ಗೆ ಮುಂದಿನ ಸಂಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲೂ ನಿರ್ಧರಿಸಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ … Continue reading ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ