ಕೆಆರ್​ಎಸ್​ನಿಂದ ದಾಖಲೆ ಪ್ರಮಾಣದ ನೀರು ಬಿಡುಗಡೆ: 40 ಗ್ರಾಮಗಳಿಗೆ ಪ್ರವಾಹದ ಭೀತಿ- ಐತಿಹಾಸಿಕ ತಾಣಗಳಿಗೂ ಕಂಟಕ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಹಾ ಮಳೆ ಹಿನ್ನೆಲೆಯಲ್ಲಿ ಕೆಆರ್​ಎಸ್​ ಡ್ಯಾಂನಿಂದ 99 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಹೆಚ್ಚಾದ ಪ್ರವಾಹ ಭೀತಿ ಹೆಚ್ಚಾಗಿದೆ. ಮೂರು ವರ್ಷಗಳ ಬಳಿಕ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. 2019ರಲ್ಲಿ 1.64 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು. ಸದ್ಯ 99,038 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಶ್ರೀರಂಗಪಟ್ಟಣ, ಪಾಂಡವಪುರ … Continue reading ಕೆಆರ್​ಎಸ್​ನಿಂದ ದಾಖಲೆ ಪ್ರಮಾಣದ ನೀರು ಬಿಡುಗಡೆ: 40 ಗ್ರಾಮಗಳಿಗೆ ಪ್ರವಾಹದ ಭೀತಿ- ಐತಿಹಾಸಿಕ ತಾಣಗಳಿಗೂ ಕಂಟಕ