ದೀದಿಗೆ ಶಾಕ್ ಮೇಲೆ ಶಾಕ್: ಸಾರಿಗೆ ಸಚಿವ ಸ್ಥಾನಕ್ಕೆ ಸುವೇಂದು ರಾಜೀನಾಮೆ
ನವದೆಹಲಿ: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟೈಂ ಸದ್ಯಕ್ಕೆ ಸರಿಯಿದ್ದಂತಿಲ್ಲ. ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವ ಮಧ್ಯೆಯೇ ರಾಜಕೀಯವಾಗಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ. ಕಳೆದ ನವೆಂಬರ್ನಲ್ಲಿ ಐವರು ಸಚಿವರು ಸಂಪುಟ ಸಭೆಗೆ ಗೈರುಹಾಜರಾಗುವ ಮೂಲಕ ನೀಡಿ ಮಮತಾ ಬ್ಯಾನರ್ಜಿ ಶಾಕ್ ಕೊಟ್ಟಿದ್ದರು. ಅವರೆಲ್ಲರೂ ಟಿಎಂಸಿ ಪಕ್ಷ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿಯಾಗಿದ್ದ ಹಿನ್ನೆಲೆಯಲ್ಲಿ, ಮಮತಾ ಅವರನ್ನು ಪೇಚಿಗೆ ಸಿಲುಕಿಸಿತ್ತು. ಅದಿನ್ನೂ ಸುಧಾರಿಸಿಕೊಳ್ಳುವ ಬೆನ್ನಲ್ಲೇ ಉಪಚುನಾವಣೆಯಲ್ಲಿಯೂ ಭರ್ಜರಿ ಜಯಭೇರಿ ಗಳಿಸಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನೂ … Continue reading ದೀದಿಗೆ ಶಾಕ್ ಮೇಲೆ ಶಾಕ್: ಸಾರಿಗೆ ಸಚಿವ ಸ್ಥಾನಕ್ಕೆ ಸುವೇಂದು ರಾಜೀನಾಮೆ
Copy and paste this URL into your WordPress site to embed
Copy and paste this code into your site to embed