ಆತನ ದೃಷ್ಟಿ ಬಿತ್ತು ಎಂದರೆ ಸೆಕ್ಸ್‌ಗೆ ಕರೆದನೆಂದೇ ಅರ್ಥವಾಗಿದ್ದ ಕಾಲದ್ದು ಈ ಹಿಜಾಬ್‌ ಎಂದ ಲೇಖಕಿ ತಸ್ಲೀಮಾ ನಸ್ರೀನ್‌

ಬಾಂಗ್ಲಾದೇಶ: ಕರ್ನಾಟಕದಲ್ಲಿ ಶುರುವಾದ ಹಿಜಾಬ್‌ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವುದು ಹೊಸ ವಿಷಯವಲ್ಲ. ಒಬ್ಬೊಬ್ಬರು ಒಂದೊಂದು ತೆರನಾದ ಹೇಳಿಕೆಯನ್ನು ಹಿಜಾಬ್‌ ಕುರಿತು ಹೇಳುತ್ತಿದ್ದಾರೆ. ಇವುಗಳ ಕುರಿತಂತೆ ಪರ-ವಿರೋಧ ನಿಲುವು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಾಂಗ್ಲಾದೇಶದ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್‌ ಹಿಜಾಬ್‌ ಜಾರಿ ಮಾಡಿದ್ದು ಏಕೆ? ಅದು ಇಂದು ಅವಶ್ಯಕತೆ ಇದೆಯೇ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಇಂಡಿಯಾ ಟುಡೆ’ ಪತ್ರಿಕೆಗೆ ಅವರು ನೀಡಿರುವ ಸಂದರ್ಶನಲ್ಲಿ ತಸ್ಲೀಮಾ ಹೇಳಿದ್ದೇನೆಂದರೆ, ‘ಮುಸ್ಲಿಂ ಮಹಿಳೆಯರನ್ನು ಕೇವಲ ಭೋಗದ ವಸ್ತು, ಆಕೆ ಇರುವುದೇ … Continue reading ಆತನ ದೃಷ್ಟಿ ಬಿತ್ತು ಎಂದರೆ ಸೆಕ್ಸ್‌ಗೆ ಕರೆದನೆಂದೇ ಅರ್ಥವಾಗಿದ್ದ ಕಾಲದ್ದು ಈ ಹಿಜಾಬ್‌ ಎಂದ ಲೇಖಕಿ ತಸ್ಲೀಮಾ ನಸ್ರೀನ್‌