ಮನಸ್ಸಿನ ನೆಮ್ಮದಿಗಾಗಿ ಮಾಟದ ಮೊರೆ ಹೋಗಿ 4.41 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಮಹಿಳೆ!
ಬೆಂಗಳೂರು: ಮನಸ್ಸಿನ ನೆಮ್ಮದಿ ಹುಡುಕಿ ಬೆಂಗಳೂರಿನ ಮಹಿಳೆಯೊಬ್ಬರು 4.41 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ! ಗೀತಾ ಗುರುದೇವ್ ಎಂಬ ತ್ಯಾಜರಾಜನಗರದ ನಿವಾಸಿಗೆ ಇಷ್ಟು ಹಣ ಕಳೆದುಕೊಂಡ ಮೇಲೆ ತಾವು ಮೋಸ ಹೋಗಿದ್ದು ತಿಳಿದಿದ್ದು ಇದೀಗ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಶ್ರೀ ಹಾಗೂ ರಾಕೇಶ್ ಎಂಬುವರನ್ನು ಬಂಧಿಸಿ 1 ಕೆ. ಜಿ ಚಿನ್ನ, 10 ಲಕ್ಷ ನಗದು ಹಾಗೂ ಬೆಳ್ಳಿ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಏಳು ಮಂದಿ ಆರೋಪಿಗಳು ಎಸ್ಕೇಪ್ ಆಗಿದ್ದು, ಅವರಿಗಾಗಿ ಹುಡುಕಾಟ … Continue reading ಮನಸ್ಸಿನ ನೆಮ್ಮದಿಗಾಗಿ ಮಾಟದ ಮೊರೆ ಹೋಗಿ 4.41 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಮಹಿಳೆ!
Copy and paste this URL into your WordPress site to embed
Copy and paste this code into your site to embed