ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ‘ಯದುವೀರ್​ ಒಡೆಯರ್’​ ಟ್ವೀಟ್​- ಆದರೆ ಅಸಲಿಯತ್ತೇ ಬೇರೆ!

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನಿಗೆ ಸಂಬಂಧಿಸಿದಂತೆ ನಿಜವಾದ ರೈತರ ಹೋರಾಟ ಹಾಗೂ ರೈತರ ಹೆಸರಿನಲ್ಲಿ ಹಲವು ಘಾತುಕ ಶಕ್ತಿಗಳ ಹಿಂಸಾಚಾರ ಹೆಚ್ಚಾಗಿರುವ ನಡುವೆಯೇ, ಈ ಕಾನೂನಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳೂ ಪರ-ವಿರೋಧ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಬಂದಿದ್ದಾರೆ. ಅಂಥದ್ದೇ ಒಂದು ಟ್ವೀಟ್​ ಮೈಸೂರು ರಾಜವಂಶಸ್ಥ ಯದುವಂಶದ ಯದುವೀರ್ ಹೆಸರಿನ ಟ್ವೀಟರ್​ ಖಾತೆಯಿಂದ ಪೋಸ್ಟ್​ ಆಗಿದೆ. ಇದರಲ್ಲಿ ನಾವು ರೈತರ ಪರವಾಗಿದ್ದೇವೆ. ರೈತರನ್ನು ಬೆಂಬಲಿಸುವುದು ನಮ್ಮ ಆದ್ಯತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಕೃಷಿ … Continue reading ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ‘ಯದುವೀರ್​ ಒಡೆಯರ್’​ ಟ್ವೀಟ್​- ಆದರೆ ಅಸಲಿಯತ್ತೇ ಬೇರೆ!