ನಿಮ್ಮ ಒಂದು ಸಹಿ ಚಾಮುಂಡಿ ಬೆಟ್ಟವನ್ನು ಉಳಿಸಬಹುದು: ದಯವಿಟ್ಟು ಕೈಜೋಡಿಸಿ ಎಂದ ಯದುವೀರ್ ಒಡೆಯರ್
ಮೈಸೂರು: ಮಿತಿ ಮೀರಿರುವ ಅಭಿವೃದ್ಧಿ ಕಾರ್ಯದಿಂದಾಗಿ ನಶಿಸಿಹೋಗುವ ಹಂತದಲ್ಲಿರುವ ಚಾಮುಂಡಿ ಬೆಟ್ಟವನ್ನು ಉಳಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದಿರುವ ಯದುವೀರ್ ಒಡೆಯರ್, ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ. ಇದರಿಂದ ಐತಿಹಾಸಿಕ ಬೆಟ್ಟಕ್ಕೆ ಹಾನಿಯಾಗಬಹುದು ಎಂಬ ಕಳಕಳಿ ಯದುವೀರ್ ಅವರದ್ದು. ಆದ್ದರಿಂದ ಅವರು ಈಗ ಜನರಿಗೆ ಮನವಿ ಮಾಡಿದ್ದಾರೆ. ನಿಮ್ಮ ಒಂದು ಸಹಿ ಚಾಮುಂಡಿ ಬೆಟ್ಟವನ್ನು ಉಳಿಸಬಹುದು. ಮೈಸೂರಿನ ಮುಕುಟಪ್ರಾಯದಂತಿರುವ … Continue reading ನಿಮ್ಮ ಒಂದು ಸಹಿ ಚಾಮುಂಡಿ ಬೆಟ್ಟವನ್ನು ಉಳಿಸಬಹುದು: ದಯವಿಟ್ಟು ಕೈಜೋಡಿಸಿ ಎಂದ ಯದುವೀರ್ ಒಡೆಯರ್
Copy and paste this URL into your WordPress site to embed
Copy and paste this code into your site to embed