ಯಾರೂ ಕಾಲಿಡದ ಜಾಗಕ್ಕೆ ಭೇಟಿ ನೀಡಿ ಗೆದ್ದು ಬೀಗಿದ ಯೋಗಿ: 29 ವರ್ಷಗಳ ನಂಬಿಕೆಯೇ ಸುಳ್ಳಾಗೋಯ್ತು!

ಲಖನೌ: ಉತ್ತರ ಪ್ರದೇಶದಲ್ಲಿ ಎಲ್ಲಾ ಪಕ್ಷಗಳನ್ನು ಧೂಳಿಪಟ ಮಾಡಿ ಬಿಜೆಪಿ ಗೆದ್ದು ಮೆರೆಯುತ್ತಿದೆ. ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ವಿರೋಧ ಪಕ್ಷಗಳು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದ್ದಾರೆ. ಈ ನಡುವೆಯೇ ಅಚ್ಚರಿಯೊಂದು ನಡೆದೇ ಬಿಟ್ಟಿದೆ. ಯಾರೂ ಕಾಲಿಡದ ಜಾಗದಲ್ಲಿ ಕಾಲಿಟ್ಟಿದ್ದ ಯೋಗಿ ಆದಿತ್ಯನಾಥ ಅವರು, 29 ವರ್ಷಗಳ ನಂಬಿಕೆಯನ್ನು (ಮೂಢ) ಸಂಪೂರ್ಣ ಸುಳ್ಳು ಮಾಡಿ ಗೆದ್ದು ಬೀಗುತ್ತಿದ್ದಾರೆ. ಅಷ್ಟಕ್ಕೂ ಅಂಥದ್ದೊಂದು ನಂಬಿಕೆ ಏನು ಎಂದರೆ ಉತ್ತರ ಪ್ರದೇಶದ ನೋಯ್ಡಾಗೆ ಭೇಟಿ … Continue reading ಯಾರೂ ಕಾಲಿಡದ ಜಾಗಕ್ಕೆ ಭೇಟಿ ನೀಡಿ ಗೆದ್ದು ಬೀಗಿದ ಯೋಗಿ: 29 ವರ್ಷಗಳ ನಂಬಿಕೆಯೇ ಸುಳ್ಳಾಗೋಯ್ತು!