ಅತ್ತೆ ಮಗಳ ಮೇಲೆ ಕಣ್ಣುಹಾಕಿ ಆಸ್ಪತ್ರೆಗೆ ದಾಖಲಾದ ಮೈಸೂರು ಯುವಕ! ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯ ಸೆರೆ

ಮೈಸೂರು: ಅತ್ತೆ ಮಗಳ ಮೇಲೆ ಕಣ್ಣುಹಾಕುತ್ತಿದ್ದಾನೆಂದು ಆರೋಪಿಸಿ ಪಿರಿಯಾಪಟ್ಟಣ ತಾಲೂಕಿನ ಉತ್ತೇನಹಳ್ಳಿಯ ನಿವಾಸಿ ರಾಜು(25) ಎಂಬ ಯುವಕನನ್ನು ಸಂಬಂಧಿಕರು ಥಳಿಸಿರುವ ಘಟನೆ ನಡೆದಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ರಾಜು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪಂಚವಳ್ಳಿ ಸರ್ಕಲ್ ಬಳಿ ಇರುವ ಪೆಟ್ರೋಲ್ ಬಂಕ್ ಮುಂದೆ ಯುವತಿ ಮನೆ ಇದೆ. ಇದರ ಮುಂಭಾಗದಲ್ಲೇ ಇರುವ ಕಟ್ಟಡದಲ್ಲಿ ಮೆಣಸಿನಕಾಯಿ ವ್ಯಾಪಾರಕ್ಕೆ ಕಿರಣ್ ಮಳಿಗೆ ಬಾಡಿಗೆ ಪಡೆದುಕೊಂಡಿದ್ದ. ಮೆಣಸಿನಕಾಯಿ ತುಂಬಲು ರಾಜು ಆಗಾಗ್ಗೆ ಮಳಿಗೆಗೆ ಬರುತ್ತಿದ್ದ. ಈ ವೇಳೆ … Continue reading ಅತ್ತೆ ಮಗಳ ಮೇಲೆ ಕಣ್ಣುಹಾಕಿ ಆಸ್ಪತ್ರೆಗೆ ದಾಖಲಾದ ಮೈಸೂರು ಯುವಕ! ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯ ಸೆರೆ